Thursday, March 12

Tag: Dinesh Gundurao

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.ಅರಮನೆ ಮೈದಾನದಲ್ಲಿ ಸೋಮವಾರ ನಡೆದ 'ಯುವ ಸಂಕಲ್ಪ' ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್, ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ ಎಂದರು.ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ. ಯಾರು ಪ್ರಾಮಾಣಿಕವಾಗಿ ಪಕ್ಷವನ್ನು ಶಿಸ...
ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು, ಫೆಬ್ರವರಿ 12: ನಮ್ಮ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗುವುದಲ್ಲದೇ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ.ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ..KWIN City to Become a Health City: Sharan Prakash Patilಬೆಂಗಳೂರು ಅರಮನೆಯಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (ಇನ್ವೆಸ್ಟ್ ಕರ್ನಾಟಕ) ಎರಡನೇ ದಿನದಲ್ಲಿ "ಕ್ವಿನ್ ಸಿಟಿ ಹಾಗೂ ಆರೋಗ್ಯ ರಕ್ಷಣೆ ಕ್ಷೇತ್ರದ" ಚರ್ಚಾಗೋಷ್ಠಿಯಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದರು.ಬೆಂಗಳೂರಿನ ಸಮೀಪದಲ್ಲಿ 5,800 ಎಕರೆಗಳಲ್ಲಿ ಮೈದಳೆಯುತ್ತಿರುವ ಕ್ವಿನ್ ಸಿಟಿ, ವೈದ್ಯಕ...
KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ.ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ 'KSRTC ಆರೋಗ್ಯ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ.ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥ...
ಕಾಂಗ್ರೆಸ್‌ಗೆ ಇದೀಗ ಯಡಿಯೂರಪ್ಪ ಟಾರ್ಗೆಟ್..!?

ಕಾಂಗ್ರೆಸ್‌ಗೆ ಇದೀಗ ಯಡಿಯೂರಪ್ಪ ಟಾರ್ಗೆಟ್..!?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೀಗ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರೇ ಟಾರ್ಗೆಟ್. ಕೆಲವು ದಿನಗಳಿಂದ ಕಾಂಗ್ರೆಸ್ ನಾಯಕರು ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣವನ್ನು ಮುಂದಿಟ್ಟು ನೀಡುತ್ತಿರುವ ಹೇಳಿಕೆಗಳು ಕುತೂಹಲಕ್ಕೆ ಕಾರಣವಾಗುತ್ತಿದೆ. ಅದರಲ್ಲೂ ಬಿಎಸ್‌ವೈ ವಿರುದ್ದ ಪ್ರಕರಣ ದಾಖಲಾದ ಸಂದರ್ಭದಲ್ಲಿ ದೂರುದಾರರ ಮಾನಸಿಕ ಸ್ಥಿರತೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರೇ ಅನುಮಾನ ವ್ಯಕ್ತಪಡಿಸಿದ್ದಾರೆ. ನಂತರ ತಿಂಗಳುಗಟ್ಟಲೆ ಮೌನವಿದ್ದ ಕಾಂಗ್ರೆಸ್ ನಾಯಕರು ಇದೀಗ ತಡವಾಗಿ ಬಿಎಸ್‌ವೈ ಪ್ರಕರಣವನ್ನು ಕೆದಕುತ್ತಿರುವ ವೈಖರಿ ಗಮನಿಸಿದರೆ ಮುಂದಿನ ಬೆಳವಣಿಗೆ ಕುತೂಹಲ ಮೂಡುವಂತಿದೆ.ಈ ನಡುವೆ, ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್ ಅವರಿಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಜಾನಿ ಮಾಸ್ಟರ್ ವಿಚಾರದಲ್ಲಿ ಕಠಿಣ ನಿಲುವು ತಾಳಿರುವ ಬಿಜೆಪಿ ನಾಯಕರು ವಿಚಾರದಲ್ಲಿ ಬಿಜೆಪಿ ಸ್ಪಷ್ಟ ನಿಲುವು ತೋರುತ್ತಿಲ್ಲ ಯಾಕೆ? ಎಂದು...