Wednesday, June 25

Tag: G.V. Uday Bhaskar KSPS Officer

197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ

197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ

Focus, Update, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟಿಸಿದೆ. 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿದೆ. ಪದಕ ಪುರಸ್ಕೃತರ ಪಟ್ಟಿ: ಸಿ.ಕೆ. ಬಾಬಾ- ಪೊಲೀಸ್ ಅಧೀಕ್ಷಕರು- ಬೆಂಗಳೂರು ಡಾ: ಅನೂಪ್ ಎ ಶೆಟ್ಟಿ - ಪೊಲೀಸ್ ಅಧೀಕ್ಷಕರು, ಸಿಐಡಿ ಅಂಷುಕುಮಾರ್ - ಪೊಲೀಸ್ ಅಧೀಕ್ಷಕರು, ಹಾವೇರಿ, ರಾಮನಗೌಡ ಎ ಹಟ್ಟಿ - ಅಡಿಷನಲ್ ಎಸ್‌ಪಿ, ವಿಜಯಪುರ, ಸುರೇಶ ಟಿ.ವಿ - ಅಡಿಷನಲ್ ಎಸ್‌ಪಿ, ರಾಮನಗರ ಪ್ರಕಾಶರಾಠೋಡ - ಎಸಿಪಿ, ಕೆ.ಜಿ. ಹಳ್ಳಿ ಉಪ-ವಿಭಾಗ, ಬೆಂಗಳೂರು, ರೀನಾ ಸುವರ್ಣಾ ಎನ್ಎ -ಸಿಪಿ, ವೈಟ್ ಫೀಲ್ಡ್ ಉಪ-ವಿಭಾಗ, ಬೆಂಗಳೂರು ಧನ್ಯ ಎನ್ ನಾಯಕ - ಎಸಿಪಿ, ಮಂಗಳೂರು ಉಪ-ವಿಭಾಗ, ಶಾಂತಮಲ್ಲಪ್ಪ - ಎಸಿಪಿ, ದೇವರಾಜ ಉಪ-ವಿಭಾಗ, ಮೈಸೂರು, ಗೋಪಿ ಬಿ.ಆರ್. - ಡಿವೈಎಸ್‌ಪಿ, ಆಳಂದ ಉಪ-ವಿಭಾಗ, ಕಲಬುರಗಿ, ಅರವಿಂದ ಎನ್ ಕಲಗುಜ್ಜಿ - ಪೊಲೀಸ್ ಉಪಾಧೀಕ್ಷಕರು, ಕಾರ್ಕಳ ಉಪ-ವಿಭಾಗ, ಉಡುಪಿ, ಪಾಂಡುರಂಗ ಎಸ್. - ಡಿವೈಎಸ್‌ಪಿ, ಕೆಜಿಎಫ್ ಉಪ-ವಿಭಾಗ, ಕೆಜಿಎಫ್, ರವಿಕುಮಾರ್ ಕೆ.ವೈ -ಡಿವೈಎಸ್‌ಪಿ, ಸೆನ್ ಪೊಲೀಸ್ ಠಾ...