Saturday, December 6

Tag: K.N.Rajanna

ಹನಿಟ್ರ್ಯಾಪ್‌ ಗುಮ್ಮ; ರಾಜಣ್ಣ ದೂರು ಕಾನೂನು ಘಟಕಕ್ಕೆ ವರ್ಗಾವಣೆ

ಹನಿಟ್ರ್ಯಾಪ್‌ ಗುಮ್ಮ; ರಾಜಣ್ಣ ದೂರು ಕಾನೂನು ಘಟಕಕ್ಕೆ ವರ್ಗಾವಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಗೋಕರ್ಣ: ಸಚಿವ ರಾಜಣ್ಣ ಸಲ್ಲಿಸಿರುವ 'ಹನಿಟ್ರ್ಯಾಪ್' ದೂರನ್ನ ಪರಿಶೀಲನೆಗಾಗಿ ಕಾನೂನು ತಂಡಕ್ಕೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕರಾವಳಿ ಪ್ರವಾಸದ ನಡುವೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜಣ್ಣ ಅವರ ಮನವಿ ಬಗ್ಗೆ ಪ್ರತಿಕ್ರಿಯಿಸಿದರು. ತಮ್ಮನ್ನು ಹನಿಟ್ರ್ಯಾಪ್‌ಗೆ ಮಾಡಲು ನಡೆದಿರುವ ಪ್ರಯತ್ನ ಬಗ್ಗೆ ತನಿಖೆಗೆ ಕೋರಿ ಸಚಿವ ರಾಜಣ್ಣ ಸಲ್ಲಿಸಿರುವ ಮನವಿಯನ್ನು ಕಾನೂನು ಚೌಕಟ್ಟಿನೊಳಗೆ ವಿವೇಚನೆಯಿಂದ ಪರಿಶೀಲಿಸಲಾಗುತ್ತದೆ. ಅನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು....
ನಾಯಕರ ವೀಕ್ನೆಸ್ ಬಗ್ಗೆ ಸಂಶಯ..! ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

ನಾಯಕರ ವೀಕ್ನೆಸ್ ಬಗ್ಗೆ ಸಂಶಯ..! ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ನಾಯಕರಿಂದ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಈ ವಿಚಾರವು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾಯಕರು ಆಗ್ರಹಿಸಿದ್ದಾರೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಇದೇ ವೇಳೆ, ಹನಿಟ್ರ್ಯಾಪ್'ಗೆ ಒಳಗಾಗುವರ ವೀಕ್ನೆಸ್ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಕೂಡಾ ಗಮನಸೆಳೆದಿದೆ. ಬೇರೆಯವರು ಸುಮ್ಮನೆ ನಿಮ್ಮ ಹತ್ತಿರ ಬರ್ತಾರಾ? ಹನಿಟ್ರ್ಯಾಪ್ ಸುಮ್ಮನೆ ಆಗುತ್ತಾ? ನಾವು ಹಲೋ ಅಂದ್ರೆ ಅವರು ಹಲೋ ಅಂತಾರೆ, ನೀವು ಬಾಯ್ ಅಂದ್ರೆ ಅವರು ಬಾಯ್ ಅಂತಾರೆ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಹನಿಟ್ರ್ಯಾಪ್ ಅದವರ ವೀಕ್ನೆಸ್ ಬಗ್ಗೆ ಬೊಟ್ಟು ಮ...
ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕನಿಷ್ಠ 400 ಜನರನ್ನು ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಹನಿಟ್ರ್ಯಾಪ್ ಕೋಲಾಹಲ ಕುರಿತಂತೆ ಆರಂಭದಿಂದಲೂ ಆಕ್ರೋಶ ಹೊರಹಾಕುತ್ತಿದ್ದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್‌ಗೆ ಬಲಿ ಮಾಡಲಾಗಿದೆ. ಎಲ್ಲಾ ಪಕ್ಷಗಳ ನಾಯಕರನ್ನು ಇದರಲ್ಲಿ ಸಿಲುಕಿಸಲಾಗಿದೆ ಎಂದು ಗಮನಸೆಳೆದಿದ್ದಾರೆ. ಹನಿಟ್ರ್ಯಾಪ್ ಮಾಡಿ ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕಿರುವ ನಿದರ್ಶನಗಳು ಈ ಹಿಂದೆಯೂ ನಡೆದಿವೆ.ಕಳೆದ 20 ವರ್ಷಗಳಿಂದಲೂ ಹನಿಟ್ರ್ಯಾಪ್ ಆಗಿವೆ. ಈ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಅವರೌ ಪ್ರತಿಪಾದಿಸಿದ್ದಾರೆ....