Tuesday, June 24

Tag: Karnataka Media Council Chairman

ಮಾಧ್ಯಮ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಷ್ಠಿತ ‘ರಾಜ್ಯ ಸಂವಹನ ಪ್ರಶಸ್ತಿ’;

ಮಾಧ್ಯಮ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಷ್ಠಿತ ‘ರಾಜ್ಯ ಸಂವಹನ ಪ್ರಶಸ್ತಿ’;

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (Public Relations Council of India- PRCI) ನೀಡುವ 'ರಾಜ್ಯ ಸಂವಹನ ಪ್ರಶಸ್ತಿ‌' ಪ್ರದಾನ ಸಮಾರಂಭ ಗಮನಸೆಳೆಯಿತು. ವಿವಿದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಮುಖರನ್ನು ಗುರುತಿಸಿ ನೀಡುವ ಪ್ರತಿಷ್ಠಿತ ಪ್ರಶಸ್ತಿ ಬೆಂಗಳೂರಿನಲ್ಲಿ ನೆರವೇರಿತು. PRCI ಕರ್ನಾಟಕ ಚಾಪ್ಟರ್ ಆಯೋಜಿಸಿದ್ದ ಸಮಾರಂಭದಲ್ಲಿ ಈ ಬಾರಿ ಮಾಧ್ಯಮ, ಸಂವಹನ, ಸಿನಿಮಾ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ 12 ಮಂದಿಗೆ ಪ್ರಶಸ್ತಿ ನೀಡಲಾಯಿತು. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ, ನಿವೃತ್ತ ನ್ಯಾಯಮೂರ್ತಿ ಗಳಾದ ಡಾ. ಹೆಚ್ ಎಸ್ ಪ್ರಭಾಕರ ಶಾಸ್ತ್ರಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಮೀಡಿಯಾ ಕೌನ್ಸಿಲ್ ಅಧ್ಯಕ್ಷ ಅಲ್ವಿನ್ ಮೆಂಡೊನ್ಸಾ, ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಡಿ.ಪಿ.ಮುರುಳಿಧರ್, ವಿಜಯಕರ್ನಾಟಕ ಮುಖ್ಯ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, 'ದ ಹಿಂದು' ಹಿರಿಯ ಪತ್ರಕರ್ತ ಬಿ.ಎಸ್.ಸತೀಶ...