Wednesday, June 25

Tag: KPCC Working President Dr. Manjunath Bhandari

ಕೇಂದ್ರದ ‘ಸಾಲದ ಬಜೆಟ್’: ಮಂಜುನಾಥ್ ಭಂಡಾರಿ ಟೀಕೆ

ಕೇಂದ್ರದ ‘ಸಾಲದ ಬಜೆಟ್’: ಮಂಜುನಾಥ್ ಭಂಡಾರಿ ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕೇಂದ್ರ ಬಜೆಟ್‌ನಲ್ಲಿ ಬಿಜೆಪಿ ಮೈತ್ರಿ ಸರ್ಕಾರವಿರುವ ರಾಜ್ಯಗಳಿಗೆ ಬಂಪರ್, ವಿಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಬಿಡಿಕಾಸು..? ಅನ್ಯಾಯವಾಗಿದೆ, ವಿತ್ತ ಸಚಿವರು ಹಾಗೂ ಪ್ರಧಾನಿಯವರು ಪುನರ್ ಪರಿಶೀಲಿಸಬೇಕು ಎಂದು ಭಂಡಾರಿ ಸಲಹೆ..! ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಮಂಡಿಸಿರುವುದು 'ಸಾಲದ ಬಜೆಟ್' ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ಮಂಜುನಾಥ ಭಂಡಾರಿ ವಿಶ್ಲೇಷಿಸಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬಡವರಿಗೆ, ಮಧ್ಯಮ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಪೂರಕವಾದ ಒಂದೇ ಒಂದು ಯೋಜನೆ ಈ ಬಾರಿಯ ಆಯವ್ಯಯದಲ್ಲಿ ಇಲ್ಲ ಎಂದು ಬೊಟ್ಟು ಮಾಡಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ "ಸಬ್ ಕಾ ಸಾಥ್, ಸಬ್ ಕಾ ವಿಕಾಸ್" ಬಜೆಟ್ ನಲ್ಲಿ ಎಲ್ಲೂ ಪ್ರತಿಫಲಿಸಿಲ್ಲ. ಅದು ಕೇವಲ ಘೋಷಣೆಯಾಗೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮಂಜುನಾಥ್ ಭಂಡಾರಿ, ದೆಹಲಿ, ಬಿಹಾರ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಮಂಡಿಸಿದ ಬಜೆಟ್ ಇದಾಗಿದೆ ಎಂದಿದ್ದಾರೆ. ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳ ಸರ್ಕಾರವಿರುವ ರಾಜ್ಯಗಳಿ...
‘ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಭಂಡಾರಿ ವಿಶ್ವಾಸ

‘ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಭಂಡಾರಿ ವಿಶ್ವಾಸ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
'ಪ್ರಿಯಾಂಕಾ ಗಾಂಧಿಯವರ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ, ಸಂಸತ್ತಿನಲ್ಲಿ ಶೋಷಿತರ ಧ್ವನಿಯಾಗಲಿದ್ದಾರೆ'; ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಶಾಸಕ ಮಂಜುನಾಥ್ ಭಂಡಾರಿ ವಿಶ್ವಾಸ.. ವಯನಾಡ್: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಇಡೀ ದೇಶದ ಗಮನಸೆಳೆದಿದೆ. ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದು ಅವರನ್ನು ಗೆಲ್ಲಿಸಲು ಪಕ್ಷದ ನಾಯಕರು ಅವಿರತ ಶ್ರಮ ವಹಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಗೆಲ್ಲಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕರೂ ಶ್ರಮವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಕರಾವಳಿಯ ಶಾಸಕ ಮಂಜುನಾಥ್ ಭಂಡಾರಿ ತಮ್ಮ ಕಾರ್ಯಕರ್ತ ಸೈನ್ಯದೊಂದಿಗೆ ವಯನಾಡಿನ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿ ರಾಹುಲ್ ಸಹೋದರಿಯನ್ನು ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ಬಹಳಷ್ಟು ಮಂದಿ ವಯನಾಡಿನಲ್ಲಿದ್ದು ಅವರ ಮತಗಳನ್ನು ಪೇರಿಸಲು ಮಂಜುನಾಥ್ ಭಂಡಾರಿ ಪ್ರಯತ್ನ ನಡೆಸಿದ್ದಾರೆ. ವಯನಾಡ್ ಲೋಕಸಭಾ ...