Wednesday, June 25

Tag: U.T.Khader

ಶಾಸಕರ ಅಮಾನತು ಆದೇಶದ ಪ್ರತಿಧ್ವನಿ: ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಖಾದರ್ ಗಿಮ್ಮಿಕ್? ಏನಿದು ಬಿಜೆಪಿ ಆಕ್ರೋಶ

ಶಾಸಕರ ಅಮಾನತು ಆದೇಶದ ಪ್ರತಿಧ್ವನಿ: ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಖಾದರ್ ಗಿಮ್ಮಿಕ್? ಏನಿದು ಬಿಜೆಪಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು ಕರೆದು ಮಾತಾಡಿಲ್ಲ ಎಂದು ದೂರಿದರು. ಸ್ಪೀಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ನಿಂತಿದ್ದಾರೆ. ಈಗ ಸಚಿವ ಸಂಪುಟ ಪುನರ್ ರಚನೆಯಾಗಲು ಸಿದ್ಧತೆ ನಡೆದಿದೆ. ಇಂತಹ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಂಡರೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸ್ಪೀಕರ್ ಯು.ಟಿ.ಖಾದರ್ ಅವರಿಗಿದೆ. ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್...
ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಧಾನಸಭೆಯಲ್ಲಿ ಸದನಕ್ಕೆ ಅಗೌರವ ತೋರಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆಯಾದರೂ ಆ ಅಶಿಸ್ತಿಗೆ ಪ್ರಚೋದನೆ ನೀಡಿರುವ ಪ್ರತಿ ಪಕ್ಷ ನಾಯಕ ಆರ್.ಅಶೋಕ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಗಮನಸೆಳೆದಿದೆ. ಈ ಕುರಿತಂತೆ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್ ಯು.ಟಿ.ಖದರ್ ಅವರಿಗೆ ನೀಡಿದ್ದಾರೆ. ಸಂಸದೀಯ ವಿಶ್ಲೇಷಕರೂ, ವಕೀಲರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು ಅವರು ವಿಧಾನಸಭೆಯ ಅಧಿವೇಶನದಲ್ಲಿ ಶುಕ್ರವಾರ ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ ಸದನವು ಅಂಗೀಕರಿಸಿದ ಪ್ರಸ್ತಾವದ ಲೋಪ ಕುರಿತು ಸ್ಪೀಕರ್ ಅವರ ಗಮನಸೆಳೆದಿದ್ದಾರೆ. ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ 21-03-2025 ರಂದು ಸದನದಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ಮಂಡಿಸಿದ ಪ್ರಸ್ತಾವನೆಯ ಮೇಲೆ 18 ಮಂದಿ ಬಿಜೆಪಿ ಶಾಸಕರನ್ನು 6 ...