Wednesday, June 25

Tag: Udaya News Latest News

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು, ಫೆಬ್ರವರಿ 12: ನಮ್ಮ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ ಸಿಗುವುದಲ್ಲದೇ, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ. ಇದೀಗ ಇಂಗ್ಲೀಷ್ ಆವೃತ್ತಿಯಲ್ಲೂ 'ಉದಯ ನ್ಯೂಸ್' ಲಭ್ಯ.. KWIN City to Become a Health City: Sharan Prakash Patil ಬೆಂಗಳೂರು ಅರಮನೆಯಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (ಇನ್ವೆಸ್ಟ್ ಕರ್ನಾಟಕ) ಎರಡನೇ ದಿನದಲ್ಲಿ "ಕ್ವಿನ್ ಸಿಟಿ ಹಾಗೂ ಆರೋಗ್ಯ ರಕ್ಷಣೆ ಕ್ಷೇತ್ರದ" ಚರ್ಚಾಗೋಷ್ಠಿಯಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದರು. ಬೆಂಗಳೂರಿನ ಸಮೀಪದಲ್ಲಿ 5,800 ಎಕರೆಗಳಲ್ಲಿ ಮೈದಳೆಯುತ್ತಿರುವ ಕ್ವಿನ್ ಸಿಟಿ, ವೈದ್ಯಕ...
ತುಮಕೂರಿನ ಓಬಳಾಪುರ ಗೇಟ್ ಬಳಿ ಅಪಘಾತ, ಮೂವರು ದುರ್ಮರಣ

ತುಮಕೂರಿನ ಓಬಳಾಪುರ ಗೇಟ್ ಬಳಿ ಅಪಘಾತ, ಮೂವರು ದುರ್ಮರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ತುಮಕೂರು: ತುಮಕೂರು ಸಮೀಪದ ಓಬಳಾಪುರ ಗೇಟ್ ಬಳಿ ಮಂಗಳವಾರ ಬೆಳಗಿನ ಜಾವ ಟ್ರ್ಯಾಕ್ಟರ್ ಮತ್ತು ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ಫ್ದಾರೆ. ತುಮಕೂರಿನಿಂದ ಮಧುಗಿರಿ ಕಡೆಗೆ ಹೋಗುವಾಗ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರು ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದವರಾಗಿದ್ದು ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಮೃತರನ್ನು ಶಾಖೀರ್ ಹುಸೇನ್ (48), ಮಮ್ತಾಜ್ (38) ಮಹ್ಮದ್ ಆಸೀಫ್ (12) ಇಂಡೈ ಗುರುತಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
‘ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ’ ಎಂದ ಡಿಕೆಶಿ

‘ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ’ ಎಂದ ಡಿಕೆಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ:“ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಶಿವಕುಮಾರ್, ತಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆ ಎಂಬ ಸುದ್ದಿ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ ಎಂದರು. ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಸಿದ ಡಿಕೆಶಿ, ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದರು. ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀ...
ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸುದೀರ್ಘ ಕಾಲದ ಬೇಡಿಕೆಗಳನ್ನು ಮುಂದಿಟ್ಟು ಹೋರಾಟಕ್ಕಿಳಿದಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು 07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯನ್ನು ರವಾನಿಸಿ, ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಸೇವೆ ಅನಿವಾರ್ಯ.. ಸುತ್ತೋಲೆಯಲ್ಲಿ ಏನಿದೆ? ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನ...
KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

KSRTC ನೌಕರರಿಗೆ ಗುಡ್ ನ್ಯೂಸ್; ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ‘KSRTC ಆರೋಗ್ಯ’ ಕಾರ್ಯಕ್ರಮಕ್ಕೆ ಚಾಲನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ 'ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ - KSRTC ಆರೋಗ್ಯ ಕಾರ್ಯಕ್ರಮ' ಸೋಮಾವರ ಅನುಷ್ಠಾನಗೊಳ್ಳಲಿದೆ. ಸೋಮವಾರ (06.01.2025) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ಸಿಗಲಿದೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ವರ್ಗಕ್ಕೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ 'KSRTC ಆರೋಗ್ಯ' ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಸ್ಪತ್ರೆಗಳ ಮುಖ್ಯಸ್ಥ...
ವಿಪಕ್ಷ ನಾಯಕ ಅಶೋಕ್ ಅವರಿಗೆ ‘ವಿಶೇಷ ಸ್ಥಾನಮಾನದ ನಾಮಫಲಕ’ ಒದಗಿಸಿ; ಕಾಂಗ್ರೆಸ್ ವ್ಯಂಗ್ಯ

ವಿಪಕ್ಷ ನಾಯಕ ಅಶೋಕ್ ಅವರಿಗೆ ‘ವಿಶೇಷ ಸ್ಥಾನಮಾನದ ನಾಮಫಲಕ’ ಒದಗಿಸಿ; ಕಾಂಗ್ರೆಸ್ ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತಮ್ಮ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪಾರ್ಹ ವೀಡಿಯೊ ವೈರಲ್ ಮಾಡಿದೆ ಎಂದು ಪೊಲೀಸರಿಗೆ ದೂರು ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್, ತಮ್ಮ ಸ್ಥಾನಮಾನಕ್ಕೆ ಕಾಂಗ್ರೆಸ್ ಚ್ಯುತಿ ತರುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ, ವಿಪಕ್ಷ ನಾಯಕ ಅಶೋಕ್ ಅವರಿಗೆ 'ವಿಶೇಷ ಸ್ಥಾನಮಾನದ ನಾಮಫಲಕ' ಒದಗಿಸಬೇಕಿದೆ ಎಂದು ವ್ಯಂಗ್ಯವಾಡಿದೆ. ಈ ಸಂಬಂಧ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್'ಗೆ ಬರೆದಿರುವ ಪತ್ರ ಗಮನಸೆಳೆದಿದೆ. ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅಲಿಯಾಸ್ ಸಾಮ್ರಾಟ್ ಅಶೋಕ್ ರವರಿಗೆ ವಿಶೇಷ ಸ್ಥಾನಮಾನ ಮತ್ತು ನಾಮಫಲಕ ಒದಗಿಸಬೇಕೆಂದು ಈ ಪತ್ರದಲ್ಲಿ ರಮೇಶ್ ಬಾಬು ಉಲ್ಲೇಖಿಸಿದ್ದಾರೆ. ಕರ್ನಾಟಕದ ವಿಧಾನಸಭೆಗೆ ತನ್ನದೇ ಆದ ವಿಶೇಷವಾದ ಗೌರವವಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅನೇಕ ಹಿರಿಯರು ಇಲ್ಲಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವಿರೋಧ ಪಕ್ಷದ ನಾಯಕರ ಸ್ಥಾನದ ಕಾರ್ಯದ ಕಾರಣಕ್ಕಾಗಿ ಗೌರವವನ್ನೂ ಪಡೆದಿರುತ್ತಾರೆ. ಹಿರಿಯ ನಾಯಕರಾದ ಏಸ್ . ಶಿವಪ್ಪನವರು ಮೊದಲ...
ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ‌ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳದ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮದೇ ರೀತಿಯಲ್ಲಿ ಎದಿರೇಟು ನೀಡಿದ್ದಾರೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದರಲ್ಲೂ ಆರ್.ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಬಸ್‌ಗಳಲ್ಲಿನ ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ರಾಮಲಿಂಗ ರೆಡ್ಡಿ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಆಗಿನ ಬಿಜೆಪಿ ಸರ್ಕಾರವು 7 ಬಾರಿ ಟಿಕೆಟ್ ದರ ಪರಿಷ್ಕರಿತ್ತು. ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಿತ್ತು ಎಂದು ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ. ನಮ್ಮನ್ನು ಟೀಕಿಸುವ ಬಿಜೆಪಿಗೆ ಯಾವ ನೈತಿಕತೆಯೂ ಇಲ್ಲ, ನಾಚಿಕೆಯೂ ಇಲ್ಲ! ಎಂದು ಸಚಿವ ರಾಮಲಿಂಗ ರೆಡ್ಡಿ ಟೀಕಿಸಿದ್ದಾರೆ....